Saturday, September 21, 2024
spot_img
More

    Latest Posts

    ಬಿ.ಜೆ. ಪುಟ್ಟಸ್ವಾಮಿ, ಪಿ.ಜೆ. ರಾಮಮೋಹನ್ ಅವರಿಗೆ ಸನ್ಮಾನ

    ಬೆಂಗಳೂರು: ಗಾಣಿಗ ಸಮಾಜದ ಇಬ್ಬರು ಗಣ್ಯರನ್ನು ಪತ್ರಿಕೆಯೊಂದು ಇತ್ತೀಚೆಗೆ ಬೆಂಗಳೂರಿನಲ್ಲಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದೆ. ಕರ್ನಾಟಕ ಸರ್ಕಾರದ ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಹಾಗೂ ಗಾಣಿಗ ಸಮಾಜದ ಮುಖಂಡರೂ ಆಗಿರುವ ಮಾಜಿ ಸಚಿವ ಶ್ರೀ ಬಿ.ಜೆ. ಪುಟ್ಟಸ್ವಾಮಿ ಮತ್ತು ತಿಪಟೂರು ನಗರಸಭೆ ನೂತನ ಅಧ್ಯಕ್ಷ ಪಿ.ಜೆ. ರಾಮಮೋಹನ್ ಅವರನ್ನು ‘ಸಿಂಹ ಧ್ವನಿ’ ಪತ್ರಿಕೆ ವತಿಯಿಂದ ಡಿ. 28ರಂದು ಬೆಂಗಳೂರಿನಲ್ಲಿ ಅಭಿನಂದಿಸಲಾಯಿತು. ಪತ್ರಿಕೆಯ ಸಂಪಾದಕ ಟಿ.ಡಿ. ಪ್ರಕಾಶ್ ಮುಂತಾದವರು ಉಪಸ್ಥಿತರಿದ್ದರು.

    ಬಿ.ಜೆ. ಪುಟ್ಟಸ್ವಾಮಿ ಅವರಿಗೆ ಸನ್ಮಾನ
    ಬಿ.ಜೆ. ಪುಟ್ಟಸ್ವಾಮಿ ಅವರಿಗೆ ಸನ್ಮಾನ
    ಪಿ.ಜೆ. ರಾಮಮೋಹನ್ ಅವರಿಗೆ ಸನ್ಮಾನ


    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!