Saturday, September 21, 2024
spot_img
More

    Latest Posts

    ಶ್ರೀಧರ ಕೆ. ಶೆಟ್ಟಿ ಅವರಿಗೆ ಸುರಕ್ಷಾ ಚಾಲಕ ಪ್ರಶಸ್ತಿ, ರಜತ ಪದಕ ಪ್ರದಾನ

    ಬೆಂಗಳೂರು: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಚಾಲಕರಾಗಿ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಶ್ರೀಧರ ಕೆ. ಶೆಟ್ಟಿ ಅವರಿಗೆ, ಸಂಸ್ಥೆಯು ‘ಸುರಕ್ಷಾ ಚಾಲಕ’ ಪ್ರಶಸ್ತಿ ನೀಡುವ ಜೊತೆಗೆ ರಜತ ಪದಕವನ್ನೂ ಪ್ರದಾನ ಮಾಡಿ ಗೌರವಿಸಿದೆ.

    ಹೊನ್ನಾವರ ತಾಲೂಕಿನ ನವಿಲುಗೋಣು ಗ್ರಾಮದವರಾಗಿರುವ ಶ್ರೀಧರ ಅವರು, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕಾರವಾರ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಕಾರ್ಯದಕ್ಷತೆಯನ್ನು ಗುರುತಿಸಿ ಸಂಸ್ಥೆಯು ಈ ಗೌರವವನ್ನು ನೀಡಿದೆ.


    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!