Saturday, September 21, 2024
spot_img
More

    Latest Posts

    ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಶುಭ ಕೋರಿದ ಬಿ.ಜೆ. ಪುಟ್ಟಸ್ವಾಮಿ

    ಬೆಂಗಳೂರು: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರು, ಮಾಜಿ ಸಚಿವರು ಹಾಗೂ ಗಾಣಿಗ ಸಮಾಜದ ಮುಖಂಡರೂ ಆಗಿರುವ ಬಿ.ಜೆ. ಪುಟ್ಟಸ್ವಾಮಿ ಅವರು ಇಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಶುಭಾಶಯ ಕೋರಿದರು.


    ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಹೊಸದೊಂದು ಭರವಸೆ ಮೂಡಿಸಿರುವ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ ಪುಟ್ಟಸ್ವಾಮಿ ಅವರೊಂದಿಗೆ ಆಯೋಗದ ಸದಸ್ಯರು ಕೂಡ ಇದ್ದರು. ಬಳಿಕ ಆಯೋಗದ ಕುರಿತು ಮುಖ್ಯಮಂತ್ರಿ ಅವರ ಜೊತೆ ಪುಟ್ಟಸ್ವಾಮಿ ಕೆಲಕಾಲ ಮಾತುಕತೆ ನಡೆಸಿದರು.

    ಬಿ.ಜೆ.ಪುಟ್ಟಸ್ವಾಮಿ ಮತ್ತಿತರರ ಶುಭಾಶಯ ಸ್ವೀಕರಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ
    ಆಯೋಗದ ಸಲುವಾಗಿ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಪುಟ್ಟಸ್ವಾಮಿ ಚರ್ಚೆ
    ಆಯೋಗದ ಉಪಾಧ್ಯಕ್ಷ ಮತ್ತು ಸದಸ್ಯರಿಂದ ಮುಖ್ಯಮಂತ್ರಿ ಅವರ ಜೊತೆ ಸಮಾಲೋಚನೆ

    ಸಂಬಂಧಿತ ಸುದ್ದಿ: ಬಿ.ಜೆ. ಪುಟ್ಟಸ್ವಾಮಿ, ಪಿ.ಜೆ. ರಾಮಮೋಹನ್ ಅವರಿಗೆ ಸನ್ಮಾನ

    ಸಂಬಂಧಿತ ಸುದ್ದಿ: ಗಾಣಿಗರಿಗೆ ಪ್ರತ್ಯೇಕ ಅನುದಾನ ಮಂಜೂರು ಮಾಡುವಂತೆ ಸಿಎಂ ಬಿಎಸ್‌ವೈಗೆ ‘ಬಿಜೆಪಿ’ ಮನವಿ

    ಸಂಬಂಧಿತ ಸುದ್ದಿ: ರಾಜ್ಯ ಯೋಜನಾ ಮಂಡಳಿಗೆ ಹೊಸ ಹೆಸರು, ಹೊಸ ಕಸುವು

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!