Saturday, September 21, 2024
spot_img
More

    Latest Posts

    ಗಾಣಿಗ ಯುವ ಬಳಗದಿಂದ ಶುಕ್ರವಾರ ನಗರ ಶಕ್ತಿದೇವತೆಗೆ ನವರಾತ್ರಿ ಪೂಜೆ


    ಬೆಂಗಳೂರು: ಸಾಮಾಜಿಕ ಕಾರ್ಯಗಳ ಮೂಲಕ ಗಮನ ಸೆಳೆಯುತ್ತಿರುವ ಕುಮಟಾ ಗಾಣಿಗ ಯುವ ಬಳಗವು ಕುಮಟಾ ನಗರ ಶಕ್ತಿದೇವತೆಗೆ ವಿಜಯದಶಮಿಯಂದು ಪೂಜೆ ಸಲ್ಲಿಸಲಿದೆ.

    ಕುಮಟಾದ ನೆಲ್ಲಿಕೇರಿಯ ಮಹಾಸತಿ ದೇವಸ್ಥಾನದಲ್ಲಿ ವಿಜಯದಶಮಿ ದಿನವಾದ ಅಕ್ಟೋಬರ್ 15ರ ಶುಕ್ರವಾರ ರಾತ್ರಿ 8 ಗಂಟೆಗೆ ಗಾಣಿಗ ಯುವ ಬಳಗದಿಂದ ಈ ವಿಶೇಷ ಪೂಜೆ ನಡೆಯಲಿದೆ.

    ಸಮಾಜಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಈ ಪೂಜಾ ಸಮಾರಂಭದಲ್ಲಿ ಭಾಗವಹಿಸುವಂತೆ ಬಳಗ ಕೋರಿಕೊಂಡಿದೆ. ಹಾಗೆಯೇ ಪೂಜೆಗೆ ಆಗಮಿಸುವವರು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿ ಸಹಕರಿಸಬೇಕು ಎಂಬುದಾಗಿಯೂ ಬಳಗ ಮನವಿ ಮಾಡಿಕೊಂಡಿದೆ.

    ಸಂಬಂಧಿತ ಸುದ್ದಿ: ರಕ್ತದಾನಕ್ಕೂ ತಂಡ ಕಟ್ಟಲು ಸಜ್ಜಾದ ಗಾಣಿಗ ಯುವ ಬಳಗ

    ಸಂಬಂಧಿತ ಸುದ್ದಿ: ಕುಮಟಾ ಗಾಣಿಗ ಯುವ ಬಳಗದಿಂದ ಮತ್ತಷ್ಟು ದಿನಸಿ ಕಿಟ್​ ವಿತರಣೆ

    ಸಂಬಂಧಿತ ಸುದ್ದಿ: ಮಾರ್ದನಿಸುತ್ತಿವೆ ಗಾಣಿಗರ ಕುರಿತು ಕೋಟ ಶ್ರೀನಿವಾಸ ಪೂಜಾರಿಯವರು ಹೇಳಿರುವ ಆ ಮಾತುಗಳು..

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!