Saturday, September 21, 2024
spot_img
More

    Latest Posts

    ಚಾಮರಾಜಪೇಟೆ ರೆಸಿಡೆಂಟ್ಸ್ ವೆಲ್‌ಫೇರ್ ಅಸೋಸಿಯೇಷನ್ ಉದ್ಘಾಟನೆ ಮುಂದೂಡಿಕೆ


    ಬೆಂಗಳೂರು: ಚಾಮರಾಜಪೇಟೆ ನಿವಾಸಿಗರು ಸ್ಥಾಪಿಸಿರುವ ‘ಚಾಮರಾಜಪೇಟೆ ರೆಸಿಡೆಂಟ್ಸ್ ವೆಲ್‌ಫೇರ್ ಅಸೋಸಿಯೇಷನ್ (ರಿ.)’ ಉದ್ಘಾಟನೆ ಮುಂದೂಡಲಾಗಿದೆ.

    ಸಂಘದ ಉದ್ಘಾಟನೆ ಅ.16ರ ಶನಿವಾರ ಚಾಮರಾಜಪೇಟೆಯ ಮಕ್ಕಳಕೂಟದಲ್ಲಿ ನಡೆಸುವುದು ಎಂದು ಈ ಹಿಂದೆ ನಿಗದಿ ಮಾಡಲಾಗಿತ್ತು. ಆದರೆ ನಗರದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಕಾರಣದಿಂದಾಗಿ ಉದ್ಘಾಟನೆ ಮುಂದೂಡಲಾಗಿದೆ.

    ಸಂಘದ ಕಾರ್ಯಕಾರಿ ಸಮಿತಿಯಲ್ಲಿ ಈ ಕುರಿತು ಚರ್ಚಿಸಿ ಒಮ್ಮತದ ನಿರ್ಧಾರ ತಳೆಯಲಾಗಿದ್ದು, ಮುಂದಿನ ಉದ್ಘಾಟನೆಯ ದಿನವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಸಂಘದ ನಿಯೋಜಿತ ಅಧ್ಯಕ್ಷ ಬಿ.ಎಸ್. ಸುಬ್ಬಣ್ಣ ತಿಳಿಸಿದ್ದಾರೆ.

    ಸಂಬಂಧಿತ ಸುದ್ದಿ: ಚಾಮರಾಜಪೇಟೆ ರೆಸಿಡೆಂಟ್ಸ್ ವೆಲ್‌ಫೇರ್ ಅಸೋಸಿಯೇಷನ್ ಪ್ರಪ್ರಥಮ ಅಧ್ಯಕ್ಷರಾಗಿ ಬಿ.ಎಸ್. ಸುಬ್ಬಣ್ಣ

    ಸಂಬಂಧಿತ ಸುದ್ದಿ: ಮಾರ್ದನಿಸುತ್ತಿವೆ ಗಾಣಿಗರ ಕುರಿತು ಕೋಟ ಶ್ರೀನಿವಾಸ ಪೂಜಾರಿಯವರು ಹೇಳಿರುವ ಆ ಮಾತುಗಳು..

    ಸಂಬಂಧಿತ ಸುದ್ದಿ: ನಮ್ಮದು ಸಣ್ಣ ಸಮಾಜ, ಕಡಿಮೆ ಜನಸಂಖ್ಯೆ ಎಂಬ ಭಾವನೆ ಬೇಡ; ಗಾಣಿಗ ಸಮುದಾಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸಲಹೆ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!