Sunday, September 22, 2024
spot_img
More

    Latest Posts

    ದಕ್ಷಿಣ ಕನ್ನಡ ಜಿಲ್ಲಾ ಗಾಣಿಗರ ಸಂಘದ ಉಪಾಧ್ಯಕ್ಷ ಪಿ.ಟಿ.ರಾಮ ಸಪಲ್ಯ ನಿಧನ

    ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗಾಣಿಗರ ಸಂಘ ಇದರ ಉಪಾಧ್ಯಕ್ಷರಾಗಿ ಗಾಣಿಗ ಯಾನೆ ಸಪಲಿಗ ಸಮಾಜದ ಸಂಘಟನೆಗೆ ಶ್ರಮಿಸಿದ್ದ ಪಿ.ಟಿ.ರಾಮ ಸಪಲ್ಯ ಅಲ್ಪಕಾಲದ ಅಸೌಖ್ಯದಿಂದ ಜ. 30ರಂದು ನಿಧನ ಹೊಂದಿದರು. ಇವರು ಪತ್ನಿ, ಓರ್ವ ಪುತ್ರ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುತ್ತಾರೆ.

    ಇವರ ಅಂತ್ಯಕ್ರಿಯೆ ಇಂದು ನಡೆದಿದೆ. ಮೃತರ ಆತ್ಮಕ್ಕೆ ಸದ್ಗತಿ ಸಿಗಲಿ ಹಾಗೂ ಕುಟುಂಬಸ್ಥರಿಗೆ ದುಃಖ ಭರಿಸಿಕೊಳ್ಳುವ ಶಕ್ತಿ ಲಭಿಸಲಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಗಾಣಿಗರ ಸಂಘವು ಸಂತಾಪ ವ್ಯಕ್ತಪಡಿಸಿದೆ. ರಾಮ ಸಪಲ್ಯ ಅವರು ಸುರತ್ಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉದ್ಯೋಗಿಯಾಗಿ ನಿವೃತ್ತರಾಗಿದ್ದರು.

    ಸಂಬಂಧಿತ ಸುದ್ದಿ: ಕರಾವಳಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹೋದರ ಸೋಮಭಾಯಿ; 4 ದಿನಗಳ ಪ್ರವಾಸದ ಬಳಿಕ ಗುಜರಾತ್‌ಗೆ ನಿರ್ಗಮನ

    ಸಂಬಂಧಿತ ಸುದ್ದಿ: ಕಾರ್ಕಡ ಶ್ರೀನಿವಾಸ ಉಡುಪ ಸಂಸ್ಮರಣ ಪ್ರಶಸ್ತಿಗೆ ಯಕ್ಷಗಾನ ಕಲಾವಿದ ಕೋಡಿ ವಿಶ್ವನಾಥ ಗಾಣಿಗ ಆಯ್ಕೆ

    ಸಂಬಂಧಿತ ಸುದ್ದಿ: ಭಾರತದ ಬಲಾಢ್ಯ ಪುರುಷನ ಬಾಲರ್ಕಕ್ಕೀಗ ಮತ್ತೊಂದು ತಾಣ, ಮತ್ತಷ್ಟು ತ್ರಾಣ…

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!