ಬೆಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರಿನ ಮಳಲಿಯಲ್ಲಿರುವ ಶ್ರೀರಾಮಾಂಜನೇಯ ವ್ಯಾಯಾಮ ಶಾಲೆಯ ಮುಖ್ಯ ಶಿಕ್ಷಕ ಶರತ್ ಅವರನ್ನು ಬೆಂಗಳೂರಿನ ರಾಜಾಜಿನಗರದ ಶಿವಜ್ಯೋತಿ ಯೋಗ ಕೇಂದ್ರವು ಉತ್ತಮ ಯೋಗ ಗುರು ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಶಿವಜ್ಯೋತಿ ಯೋಗ ಕೇಂದ್ರ (ರಿ.) ಸಂಸ್ಥೆಯು ಆಯೋಜಿಸಿದ್ದ 2022ನೇ ಸಾಲಿನ ರಾಜ್ಯಮಟ್ಟದ ಯೋಗೋತ್ಸವ ಸ್ಪರ್ಧೆಯಲ್ಲಿ ಶರತ್ ಅವರಿಗೆ ಉತ್ತಮ ಯೋಗ ಗುರು ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಸಂಬಂಧಿತ ಸುದ್ದಿ: ಕರಾವಳಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹೋದರ ಸೋಮಭಾಯಿ; 4 ದಿನಗಳ ಪ್ರವಾಸದ ಬಳಿಕ ಗುಜರಾತ್ಗೆ ನಿರ್ಗಮನ
ಸಂಬಂಧಿತ ಸುದ್ದಿ: ಮಹಾರಾಷ್ಟ್ರದ ಕ್ರಿಕೆಟ್ ಕ್ಷೇತ್ರದಲ್ಲಿ ‘ಯಶಸ್’ ಸಾಧಿಸುತ್ತಿರುವ ‘ಗಾಣಿಗ ಬ್ರಿಲಿಯಂಟ್’
ಸಂಬಂಧಿತ ಸುದ್ದಿ: ಕಿಕ್ ಬಾಕ್ಸಿಂಗ್ನಲ್ಲಿ ಗೆದ್ದ ಈ ಅವಳಿ ಸೋದರಿಯರು ಅಂತಾರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆ