Saturday, September 21, 2024
spot_img
More

    Latest Posts

    ಶ್ರೀರಾಮಾಂಜನೇಯ ವ್ಯಾಯಾಮ ಶಾಲೆ ಮುಖ್ಯ ಶಿಕ್ಷಕ ಶರತ್​ಗೆ ಉತ್ತಮ ಯೋಗ ಗುರು ಪ್ರಶಸ್ತಿ

    ಬೆಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರಿನ ಮಳಲಿಯಲ್ಲಿರುವ ಶ್ರೀರಾಮಾಂಜನೇಯ ವ್ಯಾಯಾಮ ಶಾಲೆಯ ಮುಖ್ಯ ಶಿಕ್ಷಕ ಶರತ್​ ಅವರನ್ನು ಬೆಂಗಳೂರಿನ ರಾಜಾಜಿನಗರದ ಶಿವಜ್ಯೋತಿ ಯೋಗ ಕೇಂದ್ರವು ಉತ್ತಮ ಯೋಗ ಗುರು ಪ್ರಶಸ್ತಿಗೆ ಆಯ್ಕೆ ಮಾಡಿದೆ.

    ಶಿವಜ್ಯೋತಿ ಯೋಗ ಕೇಂದ್ರ (ರಿ.) ಸಂಸ್ಥೆಯು ಆಯೋಜಿಸಿದ್ದ 2022ನೇ ಸಾಲಿನ ರಾಜ್ಯಮಟ್ಟದ ಯೋಗೋತ್ಸವ ಸ್ಪರ್ಧೆಯಲ್ಲಿ ಶರತ್ ಅವರಿಗೆ ಉತ್ತಮ ಯೋಗ ಗುರು ಪ್ರಶಸ್ತಿ ಪ್ರದಾನ ಮಾಡಲಾಗಿದೆ.

    ಸಂಬಂಧಿತ ಸುದ್ದಿ: ಕರಾವಳಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹೋದರ ಸೋಮಭಾಯಿ; 4 ದಿನಗಳ ಪ್ರವಾಸದ ಬಳಿಕ ಗುಜರಾತ್‌ಗೆ ನಿರ್ಗಮನ

    ಸಂಬಂಧಿತ ಸುದ್ದಿ: ಮಹಾರಾಷ್ಟ್ರದ ಕ್ರಿಕೆಟ್ ಕ್ಷೇತ್ರದಲ್ಲಿ ‘ಯಶಸ್’ ಸಾಧಿಸುತ್ತಿರುವ ‘ಗಾಣಿಗ ಬ್ರಿಲಿಯಂಟ್’

    ಸಂಬಂಧಿತ ಸುದ್ದಿ: ಕಿಕ್‌ ಬಾಕ್ಸಿಂಗ್‌ನಲ್ಲಿ ಗೆದ್ದ ಈ ಅವಳಿ ಸೋದರಿಯರು ಅಂತಾರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!