Sunday, September 22, 2024
spot_img
More

    Latest Posts

    ಗಾಣಿಗ ಯುವ ಬಳಗದ ಸದಸ್ಯತ್ವ ಅಭಿಯಾನ ಆರಂಭ

    ಬೆಂಗಳೂರು: ಸಾಮಾಜಿಕ ಚಟುವಟಿಕೆಗಳಿಂದ ಈಗಾಗಲೇ ಗುರುತಿಸಿಕೊಂಡು ಸಮಾಜಕ್ಕೆ ಹಲವಾರು ಕಾರ್ಯಗಳನ್ನು ಮಾಡಿರುವ ಕುಮಟಾ ಗಾಣಿಗ ಯುವ ಬಳಗ (ರಿ.) ಫೆ. 9ರಂದು ವಿಧ್ಯುಕ್ತವಾಗಿ ಉದ್ಘಾಟನೆಗೊಂಡಿದೆ.

    ಹೀಗೆ ಅಧಿಕೃತವಾಗಿ ಉದ್ಘಾಟನೆಗೊಂಡಿರುವ ಗಾಣಿಗ ಯುವ ಬಳಗದ ಸದಸ್ಯತ್ವ ಅಭಿಯಾನಕ್ಕೂ ಚಾಲನೆ ನೀಡಲಾಗಿದೆ. ಈ ನಿಟ್ಟಿನಲ್ಲಿ ಮುಂದಡಿ ಇಟ್ಟಿರುವ ಬಳಗವು ಇದೀಗ ಸದಸ್ಯತ್ವಕ್ಕಾಗಿ ಸಮಾಜದಲ್ಲಿನ ಆಸಕ್ತ ಯುವಕರಿಂದ ಅರ್ಜಿ ಆಹ್ವಾನಿಸಿದೆ.

    ಸದಸ್ಯರಾಗಲು ಇರಬೇಕಾದ ಷರತ್ತು, ನಿಯಮ, ಅರ್ಹತೆ ಇತ್ಯಾದಿಗಳ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಬಳಗದ ಸಹಾಯವಾಣಿ ಸಂಖ್ಯೆ 9742252260ಗೆ ವಾಟ್ಸ್​ಆ್ಯಪ್ ಮೂಲಕ ಸಂಪರ್ಕಿಸಬಹುದು.

    ಸಂಬಂಧಿತ ಸುದ್ದಿ: ಇಂದಿನ ನ್ಯಾಷನಲ್ ಕಾಲೇಜನ್ನು ಆರಂಭಿಸಿದ್ದು ಅಂದಿನ ದೊಡ್ಡಣ್ಣ ಶೆಟ್ಟರೇ..

    ಸಂಬಂಧಿತ ಸುದ್ದಿ: ಕರಾವಳಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹೋದರ ಸೋಮಭಾಯಿ; 4 ದಿನಗಳ ಪ್ರವಾಸದ ಬಳಿಕ ಗುಜರಾತ್‌ಗೆ ನಿರ್ಗಮನ

    ಸಂಬಂಧಿತ ಸುದ್ದಿ: ಶಾಸಕ ದಿನಕರ ಶೆಟ್ಟಿ, ಶಾಸಕಿ ರೂಪಾಲಿ ನಾಯ್ಕ ಮಧ್ಯೆ ಮಾತಿನ ಚಕಮಕಿ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!