ಬೆಂಗಳೂರು: ನಿವೃತ್ತ ಜಿಲ್ಲಾ ನ್ಯಾಯಾಧೀಶರು, ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಚಿಕ್ಕಮ್ಯಾಗೇರಿ ಗ್ರಾಮದವರಾದ ಮಹಿಪಾಲ ದೇಸಾಯಿ ಅವರು ಹೃದಯಾಘಾತದಿಂದಾಗಿ ನಿಧನರಾದರು.
ವೃತ್ತಿಯ ಜೊತೆಗೆ ಸಾಹಿತ್ಯ ಪ್ರವೃತ್ತಿಯನ್ನೂ ಹೊಂದಿದ್ದ ಇವರು ರಾಷ್ಟ್ರಕವಿ ರವೀಂದ್ರನಾಥ ಠಾಗೋರ್ ಅವರ ಗೀತಾಂಜಲಿ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿದ್ದರು. ಅಲ್ಲದೆ ಇನ್ನೂ ಕೆಲವು ಕೃತಿಗಳನ್ನು ರಚಿಸಿದ್ದರು.
ಧಾರ್ಮಿಕವಾಗಿಯೂ ಅಪಾರ ಶ್ರದ್ಧೆ ಹೊಂದಿದ್ದ ಇವರು ಯಲಬುರ್ಗಾದಲ್ಲಿ ಶ್ರೀಶಿರಡಿ ಸಾಯಿಬಾಬಾ ಮಂದಿರವನ್ನು ಸ್ಥಾಪಿಸಿದ್ದರು.
ಸಂಬಂಧಿತ ಸುದ್ದಿ: ಇಂದಿನ ನ್ಯಾಷನಲ್ ಕಾಲೇಜನ್ನು ಆರಂಭಿಸಿದ್ದು ಅಂದಿನ ದೊಡ್ಡಣ್ಣ ಶೆಟ್ಟರೇ..
ಸಂಬಂಧಿತ ಸುದ್ದಿ: ನಿಮಗೆ ಚುನಾವಣೆ ಗೆಲ್ಲಲು ಮೋದಿ ಹೆಸರು ಬೇಕು, ಗಾಣಿಗ ಸಮಾಜ ಬೇಡವೇ..?
ಸಂಬಂಧಿತ ಸುದ್ದಿ: ರಜತ ಮಹೋತ್ಸವ ಸಂಭ್ರಮದಲ್ಲಿ ‘ಸಂಪರ್ಕ ಸುಧಾ’