Friday, May 17, 2024
spot_img
More

    Latest Posts

    ಜೇವರ್ಗಿಯಲ್ಲಿ ನಿರ್ಮಾಣವಾಗಲಿದೆ ಗಾಣದ ಕಣ್ಣಪ್ಪನವರ ಸಮಾಜ ಭವನ..

    ಬೆಂಗಳೂರು: ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗಾಣಿಗ ಸಮಾಜಕ್ಕೆ ಸೇರಿದ ನಿವೇಶನದಲ್ಲಿ ಗಾಣದ ಕಣ್ಣಪ್ಪನವರ ಸಮಾಜ ಭವನ ನಿರ್ಮಾಣವಾಗಲಿದ್ದು, ಕಾಮಗಾರಿ  ಆರಂಭಗೊಂಡಿದೆ.

    ಕಟ್ಟಡ ಕಾಮಗಾರಿ ನಡೆಯುತ್ತಿರುವ ಗಾಣಿಗ ಸಮಾಜದ ನಿವೇಶನಕ್ಕೆ ಗಾಣಿಗ ಗುರುಪೀಠ ವನಶ್ರೀ ಸಂಸ್ಥಾನದ ಪೀಠಾಧಿಪತಿ ಶ್ರೀ ಡಾ. ಜಯಬಸವಕುಮಾರ ಸ್ವಾಮೀಜಿ ಇತ್ತೀಚೆಗೆ ಭೇಟಿ ನೀಡಿ ವೀಕ್ಷಿಸಿದರು.

    ಈ ಸಂದರ್ಭದಲ್ಲಿ ಹಿರಿಯರಾದ ಸಂಗಣ್ಣಗೌಡ ಪಾಟೀಲ ಕಲ್ಲೂರ್, ಬಸವರಾಜಗೌಡ ಪಾಟೀಲ ಕುಕನೂರ, ಕಲಬುರಗಿ ಜಿಲ್ಲಾ ಗಾಣಿಗ ಸಮಾಜ ಅಧ್ಯಕ್ಷ ಶರಣಕುಮಾರ ಬಿಲ್ಲಾಡ, ಯುವ ಘಟಕದ ಗೌರವ ಅಧ್ಯಕ್ಷ ಸುನೀಲಕುಮಾರ ಸಜ್ಜನ, ಡಾ.ವಿಶ್ವನಾಥ ಬಿರಾದಾರ ಮಾಗಣಗೇರಾ, ರುದ್ರಗೌಡ ಪಾಟೀಲ ಯತ್ನಾಳ, ಬಸವರಾಜ ಅಂಗಡಿ, ವೀರೇಶ ಕಳಶೆಟ್ಟಿ, ವಿಠ್ಠಲ್ ಸಿದ್ದಣ್ಣನವರ, ದ್ಯಾಮಾ, ಸಂಜಯಕುಮಾರ ಪಾಟೀಲ, ಯುವ ಘಟಕದ ಸಿದ್ದು ಹಿರೆಗೌಡರ, ಮಹಾಂತೇಶ ಮದರಿ ಸೇರಿ ಗಾಣಿಗ ಸಮಾಜದ ಹಲವಾರು ಬಂಧುಗಳು ಉಪಸ್ಥಿತರಿದ್ದರು.

    ಸಂಬಂಧಿತ ಸುದ್ದಿ: ಇಂದಿನ ನ್ಯಾಷನಲ್ ಕಾಲೇಜನ್ನು ಆರಂಭಿಸಿದ್ದು ಅಂದಿನ ದೊಡ್ಡಣ್ಣ ಶೆಟ್ಟರೇ..

    ಸಂಬಂಧಿತ ಸುದ್ದಿ: ನಿಮಗೆ ಚುನಾವಣೆ ಗೆಲ್ಲಲು ಮೋದಿ ಹೆಸರು ಬೇಕು, ಗಾಣಿಗ ಸಮಾಜ ಬೇಡವೇ..?

    ಸಂಬಂಧಿತ ಸುದ್ದಿ: ಕಿಕ್‌ ಬಾಕ್ಸಿಂಗ್‌ನಲ್ಲಿ ಗೆದ್ದ ಈ ಅವಳಿ ಸೋದರಿಯರು ಅಂತಾರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!