Sunday, September 22, 2024
spot_img
More

    Latest Posts

    ಜಿಲ್ಲಾಮಟ್ಟದ ಗಾಯನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವರದ

    ಬೆಂಗಳೂರು: ಆರ್ಕೆಸ್ಟ್ರಾ ಸ್ವರ ಸಂಗೀತ ಕಾರವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಗಾಯನ ಸ್ಪರ್ಧೆಯಲ್ಲಿ ವರದ ದಿನೇಶ ಶೆಟ್ಟಿ ಪ್ರಥಮ ಸ್ಥಾನ ಪಡೆದಿದ್ದಾರೆ.

    ಆರ್ಕೆಸ್ಟ್ರಾ ಸ್ವರ ಸಂಗೀತ ಕಾರವಾರ ಸಂಸ್ಥೆಯು ಗಾನಶ್ರೀ-21 ಜಿಲ್ಲಾಮಟ್ಟದ ಗಾಯನ ಸ್ಪರ್ಧೆಯನ್ನು ಆಯೋಜಿಸಿದ್ದು, ಇದರ ಅಂತಿಮ ಸ್ಪರ್ಧೆ ಮಾ. 13ರಂದು ಕಾರವಾರದ ಮಾಲಾದೇವಿ ಮೈದಾನದಲ್ಲಿ ನಡೆದಿತ್ತು.

    ಈ ಸ್ಪರ್ಧೆಯಲ್ಲಿ ಗಾಣಿಗ ಸಮಾಜದ ಪ್ರತಿಭೆ ವರದ ಶೆಟ್ಟಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಇವರು ದಿನೇಶ ಶೆಟ್ಟಿ ಮತ್ತು ರಂಜನಾ ಶೆಟ್ಟಿ ಅವರ ಪುತ್ರ. ಇವರಿಗೆ ಕುಮಟಾ ಗಾಣಿಗ ಯುವ ಬಳಗವು ಶುಭ ಹಾರೈಸಿದೆ.

    ಸಂಬಂಧಿತ ಸುದ್ದಿ: ಇಂದಿನ ನ್ಯಾಷನಲ್ ಕಾಲೇಜನ್ನು ಆರಂಭಿಸಿದ್ದು ಅಂದಿನ ದೊಡ್ಡಣ್ಣ ಶೆಟ್ಟರೇ..

    ಸಂಬಂಧಿತ ಸುದ್ದಿ: ಬಾರ್ಕೂರು ಶ್ರೀವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ದೀಪವೈಭವ

    ಸಂಬಂಧಿತ ಸುದ್ದಿ: ಕಿಕ್‌ ಬಾಕ್ಸಿಂಗ್‌ನಲ್ಲಿ ಗೆದ್ದ ಈ ಅವಳಿ ಸೋದರಿಯರು ಅಂತಾರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!