Saturday, September 21, 2024
spot_img
More

    Latest Posts

    ಗಾಣಿಗ ಯುವ ಸಂಘಟನೆ ನೂತನ ಅಧ್ಯಕ್ಷರಾಗಿ ಗಣೇಶ್‌ ಕಂಡ್ಲೂರು ಅವಿರೋಧ ಆಯ್ಕೆ

    ಬೆಂಗಳೂರು: ಗಾಣಿಗ ಯುವ ಸಂಘಟನೆ ಬಸ್ರೂರು ಘಟಕದ ನೂತನ ಅಧ್ಯಕ್ಷರಾಗಿ ಗಣೇಶ್‌ ಕಂಡ್ಲೂರು ಅವರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

    ಬಸ್ರೂರು ಗಾಣಿಗ ಯುವ ಸಂಘಟನೆಯ ಏಳನೇ ವಾರ್ಷಿಕೋತ್ಸವ ಸಮಾರಂಭ ಮೇ 29ರಂದು ಬಸ್ರೂರಿನ ನಿವೇದಿತಾ ಪ್ರೌಢಶಾಲೆಯಲ್ಲಿ ನಡೆಯಿತು.

    ಇದೇ ಸಂದರ್ಭದಲ್ಲಿ ಸಂಘಟನೆಯ ಸದಸ್ಯರು ಒಮ್ಮತದ ಅಭಿಪ್ರಾಯ ಸೂಚಿಸಿದ್ದರಿಂದ ಗಣೇಶ್‌ ಕಂಡ್ಲೂರು ಅವರನ್ನು ನೂತನ ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

    ಸಂಘಟನೆಯ ನಿಕಟಪೂರ್ವ ಪದಾಧಿಕಾರಿಗಳು ನೂತನ ಅಧ್ಯಕ್ಷರಿಗೆ ಅಭಿನಂದನೆಗಳನ್ನು ಸಲ್ಲಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಉದ್ಯಮಿ ಮಂಜುನಾಥ ಸೇಲಂ, ನಾಗರಾಜ ಹಿಲ್ಕೋಡು ಮತ್ತಿತರರು ಉಪಸ್ಥಿತರಿದ್ದರು.

    ಸಂಬಂಧಿತ ಸುದ್ದಿ: ಬೆಂಗಳೂರು ಸೋಮಕ್ಷತ್ರಿಯ ಗಾಣಿಗ ಸಮಾಜದ ಗೌರವಾಧ್ಯಕ್ಷ-ಅಧ್ಯಕ್ಷರಾಗಿ ಮಂಜುನಾಥ-ನರಸಿಂಹ ಅವಿರೋಧ ಆಯ್ಕೆ

    ಸಂಬಂಧಿತ ಸುದ್ದಿ: ಬಾರ್ಕೂರು ಗಾಣಿಗ ಸಂಘದ ಅಧ್ಯಕ್ಷರಾಗಿ ವಾಸುದೇವ ಬೈಕಾಡಿ ಅವಿರೋಧ ಆಯ್ಕೆ

    ಸಂಬಂಧಿತ ಸುದ್ದಿ: ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಗೆ ರತ್ನಾಕರ ಗಾಣಿಗ ಅವಿರೋಧ ಆಯ್ಕೆ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!