Saturday, September 21, 2024
spot_img
More

    Latest Posts

    ಬಾಗಲಕೋಟೆ ತಾಲೂಕು ಗಾಣಿಗ ಘಟಕ-ಯುವ ಘಟಕಗಳ ಪದಾಧಿಕಾರಿಗಳ ಆಯ್ಕೆ

    ಬೆಂಗಳೂರು: ಬಾಗಲಕೋಟೆ ಜಿಲ್ಲಾ ಗಾಣಿಗ ಸಮಾಜದ ನೇತೃತ್ವದಲ್ಲಿ ಬಾಗಲಕೋಟೆ ತಾಲೂಕು ಗಾಣಿಗ ಸಮಾಜದ ಸಭೆ ಜುಲೈ 3ರ ರವಿವಾರ ಜ್ಯೋತಿ ಬ್ಯಾಂಕ್‌ನಲ್ಲಿ ನಡೆದಿದೆ.

    ಸಭೆಯಲ್ಲಿ ಗಾಣಿಗ ಸಮಾಜದ ಸಂಘಟನೆ ಕುರಿತು ವಿಚಾರ ವಿನಿಮಯ ನಡೆಯಿತು. ಬಾಗಲಕೋಟೆ ತಾಲೂಕು ಘಟಕದ ಹಾಗೂ ಯುವ ಘಟಕದ ಪದಾಧಿಕಾರಿಗಳ ಆಯ್ಕೆ ಇದೇ ಸಂದರ್ಭದಲ್ಲಿ ನಡೆಯಿತು.

    ಗಾಣಿಗ ಸಮಾಜದ ಬಾಗಲಕೋಟೆ ತಾಲೂಕು ಘಟಕದ ಅಧ್ಯಕ್ಷರಾಗಿ ದುಂಡಪ್ಪ ಹೇಳಮ್ಮಿ ಹಾಗೂ ತಾಲೂಕು ಯುವ ಘಟಕದ  ಅಧ್ಯಕ್ಷರಾಗಿ ವೀರೇಶ್ ಹೆರಕಣ್ಣವರ್ ಅವರನ್ನು ಆಯ್ಕೆ ಮಾಡಲಾಯಿತು.

    ಸಂಬಂಧಿತ ಸುದ್ದಿ: ಗಾಣಿಗ ಯುವ ಸಂಘಟನೆ ನೂತನ ಅಧ್ಯಕ್ಷರಾಗಿ ಗಣೇಶ್‌ ಕಂಡ್ಲೂರು ಅವಿರೋಧ ಆಯ್ಕೆ

    ಸಂಬಂಧಿತ ಸುದ್ದಿ: ಬೆಂಗಳೂರು ಸೋಮಕ್ಷತ್ರಿಯ ಗಾಣಿಗ ಸಮಾಜದ ಗೌರವಾಧ್ಯಕ್ಷ-ಅಧ್ಯಕ್ಷರಾಗಿ ಮಂಜುನಾಥ-ನರಸಿಂಹ ಅವಿರೋಧ ಆಯ್ಕೆ

    ಸಂಬಂಧಿತ ಸುದ್ದಿ: ಕೆಯುಡಬ್ಲ್ಯುಜೆ ಉಡುಪಿ ಜಿಲ್ಲಾ ಕಾರ್ಯದರ್ಶಿ ಆಗಿ ರಾಜೇಶ್‌ ಗಾಣಿಗ ಆಯ್ಕೆ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!