ಬೆಂಗಳೂರು: ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತ ಬಂದಿರುವ ಶ್ರೀಗಾಣಿಗ ಎಜುಕೇಷನಲ್ ಆ್ಯಂಡ್ ಚಾರಿಟಬಲ್ ಟ್ರಸ್ (ಎಸ್ಜಿಇಸಿಟಿ) ಗಾಣಿಗ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಪ್ರತಿಭಾ ಪುರಸ್ಕಾರ ಆಯೋಜಿಸಿದೆ.
2022-23ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ರ್ಯಾಂಕ್ ಅಥವಾ ಶೇ. 95ಕ್ಕೂ ಅಧಿಕ ಅಂಕ ಗಳಿಸಿರುವ ಗಾಣಿಗ ಸಮುದಾಯದ ಬೆಂಗಳೂರು, ಮೈಸೂರು ರೆವಿನ್ಯೂ ವಿಭಾಗದ ಜಿಲ್ಲೆಗಳ (ದಕ್ಷಿಣ ಕರ್ನಾಟಕ) ವಿದ್ಯಾರ್ಥಿಗಳಿಗೆ ಸೀಮಿತವಾಗಿ ಈ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.
ಅರ್ಹ ವಿದ್ಯಾರ್ಥಿಗಳು [email protected] ಇಲ್ಲಿಗೆ ವಿವರಗಳನ್ನು ಆ. 25ರ ಒಳಗೆ ತಲುಪುವಂತೆ ಮೇಲ್ ಮಾಡಬೇಕು.
ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..
ಸಂಬಂಧಿತ ಸುದ್ದಿ: ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸದಾಶಿವ ಗಾಣಿಗ, ಉಪಾಧ್ಯಕ್ಷರಾಗಿ ರಂಜಿನಿ ಸುಜಿತ್ ಗಾಣಿಗ ಆಯ್ಕೆ
ಸಂಬಂಧಿತ ಸುದ್ದಿ: ಯಾರಾಗುತ್ತಾರೆ ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮದ ಚೊಚ್ಚಲ ಅಧ್ಯಕ್ಷ?