ಬೆಂಗಳೂರು: ದಕ್ಷಿಣಕನ್ನಡ ಜಿಲ್ಲಾ ವಾಣಿಯ ಗಾಣಿಗ ಸಮುದಾಯ ಸೇವಾ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು.
ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಈಶ ವಿದ್ಯಾಲಯದ ಸಭಾಂಗಣದಲ್ಲಿ ಡಿ.17ರಂದು ನಡೆದ ಸಭೆಯಲ್ಲಿ ಈ ಆಯ್ಕೆ ನಡೆಯಿತು.
ಸಂಘದ ಗೌರವಾಧ್ಯಕ್ಷರಾಗಿ ಶಂಕರ್ ಸುಳ್ಯ, ಅಧ್ಯಕ್ಷರಾಗಿ ಕೆ. ರಾಮ ಮುಗ್ರೋಡಿ, ಉಪಾಧ್ಯಕ್ಷರಾಗಿ ಶಾರದಾಕೃಷ್ಣ ಮತ್ತು ಉದಯ ದಂಬೆ ಆಯ್ಕೆಯಾದರು.
ಪ್ರಧಾನ ಕಾರ್ಯದರ್ಶಿಯಾಗಿ ಮಹಾಲಿಂಗ ಬಾಜರ್ತೊಟ್ಟಿ, ಜೊತೆ ಕಾರ್ಯದರ್ಶಿಯಾಗಿ ಚಂದ್ರಶೇಖರ್ ಪನ್ನೆ, ಸಂಘಟನಾ ಕಾರ್ಯದರ್ಶಿಯಾಗಿ ದಿನಕರ್ ಅಳಿಕೆ ಮತ್ತು ಕೇಶವ ಕೊರಿಗದ್ದೆ, ಕೋಶಾಧಿಕಾರಿಯಾಗಿ ಸುಬ್ಬಪ್ಪ ಪಟ್ಟೆ, ಕಾನೂನು ಸಲಹೆಗಾರರಾಗಿ ಚಂದ್ರಶೇಖರ ಉದ್ದಂತಡ್ಕ ಅವರನ್ನು ಆಯ್ಕೆ ಮಾಡಲಾಯಿತು.
ಸಂಬಂಧಿತ ಸುದ್ದಿ: ಪಂಚರಾಜ್ಯ ಚುನಾವಣೆ: ಛತ್ತೀಸ್ಗಢದಲ್ಲಿ 12 ಗಾಣಿಗ ಅಭ್ಯರ್ಥಿಗಳಿಗೆ ವಿಜಯ; ಮಧ್ಯಪ್ರದೇಶ, ರಾಜಸ್ಥಾನದಲ್ಲೂ ಗೆಲುವು
ಸಂಬಂಧಿತ ಸುದ್ದಿ: ಗಾಣಿಗ ಸಮಾಜದ ಕುರಿತು ಸಂಶೋಧನಾ ಪ್ರಬಂಧ; ಮೇಘನಾಗೆ ಡಾಕ್ಟರೇಟ್ ಪದವಿ
ಸಂಬಂಧಿತ ಸುದ್ದಿ: ಟೀಮ್ ಏಕತಾ: ಇದು ಈ ಸಮಾಜದಲ್ಲಿ ಸಂಕಷ್ಟದಲ್ಲಿ ಇರುವವರ ಆಶಾಕಿರಣ