Sunday, September 22, 2024
spot_img
More

    Latest Posts

    ನ. 14ರಂದು ಶಿರಸಿ ಮಾರಿಕಾಂಬಾ ದೇವಸ್ಥಾನದಲ್ಲಿ ಗಾಣಿಗರ ದೀಪೋತ್ಸವ

    ಬೆಂಗಳೂರು: ಪುರಾಣಪ್ರಸಿದ್ಧ ಗೋಕರ್ಣದ ಶ್ರೀಮಹಾಬಲೇಶ್ವರ ದೇವಸ್ಥಾನದಲ್ಲಿ ಅನಾದಿಕಾಲದಿಂದಲೂ ನಡೆದುಕೊಂಡು ಬಂದಿರುವಂತೆ ಗಾಣಿಗರಿಂದ ಕಾರ್ತಿಕದ ಪ್ರಥಮ ದೀಪೋತ್ಸವ ನ. 5ರಂದು ನೆರವೇರಿತು.

    ಅದೇ ರೀತಿ ಶಿರಸಿಯ ಶ್ರೀಮಾರಿಕಾಂಬಾ ದೇವಸ್ಥಾನದಲ್ಲೂ ಗಾಣಿಗರಿಂದ ವರ್ಷಂಪ್ರತಿ ಕಾರ್ತಿಕ ದೀಪೋತ್ಸವ ನಡೆಯುತ್ತದೆ. ಈ ವರ್ಷ ಅದು ನ.14ರ ರವಿವಾರ ಸಂಜೆ 6.45ಕ್ಕೆ ನೆರವೇರಲಿದೆ. ಸಮಾಜಬಾಂಧವರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗಬೇಕು ಎಂದು ಶಿರಸಿ ಗಾಣಿಗ ಸಮಾಜ ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರಶೇಖರ ಜಿ. ಶೆಟ್ಟಿ ತಿಳಿಸಿದ್ದಾರೆ.

    ಸಂಬಂಧಿತ ಸುದ್ದಿ: ಪುರಾಣಪ್ರಸಿದ್ಧ ಗೋಕರ್ಣದಲ್ಲಿ ಗಾಣಿಗರಿಂದ ನಡೆಯಿತು ಕಾರ್ತಿಕ ಮಾಸದ ಪ್ರಥಮ ಪೂಜೆ

    ಸಂಬಂಧಿತ ಸುದ್ದಿ: ಶಾಸಕ ದಿನಕರ ಶೆಟ್ಟಿ, ಮಾಜಿ ಶಾಸಕಿ ಶಾರದಾ ಶೆಟ್ಟಿ ಉಪಸ್ಥಿತಿಯಲ್ಲಿ ವಿಧ್ಯುಕ್ತವಾಗಿ ಉದ್ಘಾಟನೆ ಆಗಲಿದೆ ಗಾಣಿಗ ಯುವ ಬಳಗ

    ಸಂಬಂಧಿತ ಸುದ್ದಿ: ಗಾಣಿಗ ಸಮಾಜದ ನಾಲ್ವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!