ಬೆಂಗಳೂರು: ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಗಾಣಿಗ ಸಮುದಾಯದವರಾದ ವಿ. ವಿಜಯ್ಕುಮಾರ್ ಅವರು ಅಧಿಕಾರ ಸ್ವೀಕರಿಸಿದ್ದಾರೆ.
ಮಹತ್ವದ ಸ್ಥಾನವನ್ನು ಅಲಂಕರಿಸುವ ವಿಜಯ್ಕುಮಾರ್ ಅವರನ್ನು ನಿನ್ನೆ ಕಚೇರಿಯಲ್ಲಿ ಭೇಟಿ ಮಾಡಿದ ಅಖಿಲ ಕರ್ನಾಟಕ ಗಾಣಿಗ ಮಹಾಸಭಾದವರು ಅಭಿನಂದನೆಗಳನ್ನು ಸಲ್ಲಿಸಿ ಸನ್ಮಾನಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಗಾಣಿಗ ಮಹಾಸಭಾ ಪದಾಧಿಕಾರಿಗಳಾದ ಜೆ.ಜಿ. ನಾಗರಾಜ್. ಅಶ್ವಥ್, ಜೆ.ಎನ್ ರಮೇಶ್, ಶಿವಕುಮಾರ್, ಸತೀಶ್, ಕಿಶೋರ್, ಬಾಬು ಮುಂತಾದವರು ಹಾಜರಿದ್ದರು.
ಸಂಬಂಧಿತ ಸುದ್ದಿ: ಗಾಣಿಗ ಸಮುದಾಯ ಅತಿ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಲಿ: ಬಿಹಾರ ಸಂಸದ ಪಿಂಟು
ಸಂಬಂಧಿತ ಸುದ್ದಿ: ಶಾಸಕ ದಿನಕರ ಶೆಟ್ಟಿ ಅವರಿಂದ ಗಾಣಿಗ ಮಹಾಸಭಾದ ದಿನದರ್ಶಿಕೆ ಬಿಡುಗಡೆ
ಸಂಬಂಧಿತ ಸುದ್ದಿ: ನಿಮಗೆ ಚುನಾವಣೆ ಗೆಲ್ಲಲು ಮೋದಿ ಹೆಸರು ಬೇಕು, ಗಾಣಿಗ ಸಮಾಜ ಬೇಡವೇ..?