ಬೆಂಗಳೂರು: ಅಖಿಲ ಕರ್ನಾಟಕ ಗಾಣಿಗ ಮಹಾಸಭಾ 2023ರ ನೂತನ ಕ್ಯಾಲೆಂಡರ್ ಹೊರತಂದಿದ್ದು, ಉನ್ನತ ಶಿಕ್ಷಣ, ಐಟಿ-ಬಿಟಿ, ಕೌಶಲ್ಯಾಭಿವೃದ್ಧಿ ಇಲಾಖೆ ಮತ್ತು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಇದನ್ನು ಇತ್ತೀಚೆಗೆ ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಗಾಣಿಗ ಮಹಾಸಭಾ ಅಧ್ಯಕ್ಷ ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಜೆ.ಎನ್ ರಮೇಶ್, ಪದಾಧಿಕಾರಿಗಳಾದ ಮಂಜುಳಮ್ಮ, ದೇವರಾಜ್, ಮಧುಸೂದನ್ , ಮಣಿಕಂಠ, ಗಿರೀಶ್, ಶ್ರೀನಿವಾಸ , ರವಿ ಹಾಗೂ ಗಾಣಿಗ ಸಮಾಜದ ಹಲವರು ಉಪಸ್ಥಿತರಿದ್ದರು.
ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..
ಸಂಬಂಧಿತ ಸುದ್ದಿ: ಪಡುಕೋಣೆ ಸ್ಪೋರ್ಟ್ಸ್ ಮ್ಯಾನೇಜ್ಮೆಂಟ್ನ ಬ್ಯಾಡ್ಮಿಂಟನ್ ಟೂರ್ನಮೆಂಟ್ನಲ್ಲಿ ರಿಷಿತಾ-ಲಮ್ಯಾ ರನ್ನರ್ ಅಪ್
ಸಂಬಂಧಿತ ಸುದ್ದಿ: ಕರ್ನಾಟಕದಲ್ಲೂ ನಮ್ಮ ಪರಿವಾರ ಇದೆ ಎಂಬ ಭಾವನೆ ಮೂಡಿದೆ: ಪ್ರಧಾನಿ ಸಹೋದರ ಪ್ರಹ್ಲಾದ್ ಮೋದಿ