Saturday, September 21, 2024
spot_img
More

    Latest Posts

    ಅಗ್ನಿ ಆಕಸ್ಮಿಕಕ್ಕೆ ಒಳಗಾದ ಮಹಿಳೆಯ ಚಿಕಿತ್ಸೆಗೆ ಧನ ಸಹಾಯ

    ಬೆಂಗಳೂರು: ಸಾಮಾಜಿಕವಾಗಿ ಸಾಕಷ್ಟು ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತ ಬಂದಿರುವ ಸಮಗ್ರ ಕರ್ನಾಟಕ ಕಾರ್ಮಿಕರ ಸಂಘ ಎನ್‌ಜಿಒ ಅಗ್ನಿ ಆಕಸ್ಮಿಕಕ್ಕೆ ಒಳಗಾಗಿರುವ ಮಹಿಳೆಗೆ ನೆರವಾಗಿದೆ.

    ಸುಟ್ಟಗಾಯಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಈ ಮಹಿಳೆಗೆ ಸಮಗ್ರ ಕರ್ನಾಟಕ ಕಾರ್ಮಿಕರ ಸಂಘದ ಎನ್‌ಜಿಒ ಕಡೆಯಿಂದ ಚಿಕಿತ್ಸೆಗಾಗಿ ಧನಸಹಾಯ ಮಾಡಲಾಗಿದೆ.

    ಸಮಗ್ರ ಕರ್ನಾಟಕ ಕಾರ್ಮಿಕರ ಸಂಘ ಎನ್‌ಜಿಒ ಇದರ ಸಂಸ್ಥಾಪಕ ಟಿ.ಎಂ.ಸಿ. ಯತೀಶ್‌ ಕುಮಾರ್‌, ಕಾರ್ಯದರ್ಶಿ ಹರೀಶ್‌ ಕುಮಾರ್‌ ಸುಗ್ಗನಹಳ್ಳಿ, ಪ್ರಧಾನ ಕಾರ್ಯದರ್ಶಿ ಪುಷ್ಪಲತಾ ಧನ ಸಹಾಯದ ಚೆಕ್‌ ಹಸ್ತಾಂತರಿಸಿದರು.

    ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..

    ಸಂಬಂಧಿತ ಸುದ್ದಿ: ಟೀಮ್‌ ಏಕತಾ: ಇದು ಈ ಸಮಾಜದಲ್ಲಿ ಸಂಕಷ್ಟದಲ್ಲಿ ಇರುವವರ ಆಶಾಕಿರಣ

    ಸಂಬಂಧಿತ ಸುದ್ದಿ: ಸಮಗ್ರ ಕರ್ನಾಟಕ ಕಾರ್ಮಿಕರ ಸಂಘ ಮತ್ತು ಎಸ್‌ಕೆಕೆಎಸ್‌ ಎನ್‌ಜಿಒ ಪ್ರಧಾನ ಕಚೇರಿ ಉದ್ಘಾಟನೆ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!